Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮಹಿಳೆ ಇದ್ದಲ್ಲಿಗೆ ಬಂದು ವಿಚಾರಣೆ ನಡೆಸಿ ನ್ಯಾಯ ಕೊಡಿಸಿದ ಜಡ್ಜ್..!

ಬೆಟ್ಟ ಏರಿ ಅಂಜನಾದ್ರಿಗೆ ಬಂದ ಡೀಸಿ: ಪೂಜೆಗೆ ಒಪ್ಪದ ಅರ್ಚಕ

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರು?

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ದಿನದ ವಿಶೇಷ»ಡಾ. ಬಾಬೂ ಜಗಜೀವನರಾಂ 39ನೇ ಪುಣ್ಯತಿಥಿ ಆಚರಣೆ
ದಿನದ ವಿಶೇಷ

ಡಾ. ಬಾಬೂ ಜಗಜೀವನರಾಂ 39ನೇ ಪುಣ್ಯತಿಥಿ ಆಚರಣೆ

Bayaluseeme TimesBy Bayaluseeme TimesJuly 7, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ದಾವಣಗೆರೆ : ದಲಿತರಿಗೆ ಸಮಾನತೆಯನ್ನು ಸಾಧಿಸಲುಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್‍ನ್ನು
ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವನ್ನು ಡಾ. ಬಾಬೂ ಜಗಜೀವನರಾಂವಹಿಸಿದ್ದರು ಎಂದು ಕಾಂಗ್ರೆಸ್ ಮುಖಂಡ ಸೋಮಲಾಪುರಹನುಮಂತಪ್ಪನವರು ಸ್ಮರಿಸಿದರು.ಅವರು ಕೆ.ಟಿ.ಜೆ. ನಗರದ ಕನ್ನಡ ರಣಧೀರರಪಡೆ ವತಿಯಿಂದ ಬಾಬು ಜಗಜೀವನರಾಂ ಅವರ 39ನೇ ಪುಣ್ಯತಿಥಿಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬಾಬೂಜಿ ಎಂದೇಖ್ಯಾತರಾಗಿದ್ದ ಜಗಜೀವನರಾಂ ರವರು ಸಂವಿಧಾನ ರಚನಾಸಭೆಯಲ್ಲಿ ದಲಿತರ ಹಕ್ಕುಗಳಿಗಾಗಿ ಪ್ರತಿಪಾದಿಸಿ ಚುನಾಯಿತಸಂಸ್ಥೆಗಳು ಮತ್ತು ಸರ್ಕಾರಿ ಸೇವೆಗಳಲ್ಲಿ ಜಾತಿಯಆಧಾರದ ಮೇಲೆ ಮೀಸಲಾತಿ ಕಲ್ಪಿಸಲು ಸಕಾರಾತ್ಮಕವಾಗಿವಾದಿಸಿದ್ದರು ಎಂದರು.ಸಮಾರಂಭದಲ್ಲಿ ಕೇರಂ ಗಣೇಶ್, ಅನೀಷ್ ಪಾಷಾ, ಹೆಚ್.ಗೋಣೆಪ್ಪ, ಡಿ.ಎಸ್. ಜಯಣ್ಣ, ಚೇತನ್‍ಕುಮಾರ್, ಆನಂದ್ ಬಿ.,ಅವಿನಾಶ್, ಅಣ್ಣಪ್ಪ, ಗುರುಮೂರ್ತಿ, ಶಿವು, ಹನುಮಂತ, ಗಣೇಶ್,ಅನು, ದುಗ್ಗೇಶ್, ಜಿ. ಶಿವು ಇದ್ದರೂ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
davanagere death annivarsary dr. jagajeevanram
Follow on Google News Follow on Instagram
Share. Facebook Twitter Telegram WhatsApp
Previous Articleಮಳೆಗಾಗಿ ಪ್ರಾರ್ಥಿಸಿ ಕತ್ತೆಗಳಿಗೆ ಮದುವೆ.
Next Article ರೋಟರಿ ಕ್ಲಬ್ ಯಾವುದೇ ಸೇವಾಪೇಕ್ಷೆ ಇಲ್ಲದೆ ಸಮಾಜದ ಒಳಿತಿಗಾಗಿ ಸೇವೆ ಮಾಡುತ್ತಿದೆ -ಎಂ.ಕೆ.ರವೀಂದ್ರ
Bayaluseeme Times
  • Website

Related Posts

ದೇಹವನ್ನು ಸದೃಢವಾಗಿಡಲು ಯೋಗ ಅತ್ಯವಶ್ಯಕ – ಡಾ. ರಾಘವೇಂದ್ರ ಗುರೂಜಿ

July 7, 2025

ಮಳೆಗಾಗಿ ಪ್ರಾರ್ಥಿಸಿ ಕತ್ತೆಗಳಿಗೆ ಮದುವೆ.

July 7, 2025

ಕಿರೀಟಿ ಚಿತ್ರದ ಎರಡನೇ ಹಾಡು ರಿಲೀಸ್… ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್

July 7, 2025
Add A Comment
Leave A Reply Cancel Reply

Advertisement
Latest Posts

ಮಹಿಳೆ ಇದ್ದಲ್ಲಿಗೆ ಬಂದು ವಿಚಾರಣೆ ನಡೆಸಿ ನ್ಯಾಯ ಕೊಡಿಸಿದ ಜಡ್ಜ್..!

ಬೆಟ್ಟ ಏರಿ ಅಂಜನಾದ್ರಿಗೆ ಬಂದ ಡೀಸಿ: ಪೂಜೆಗೆ ಒಪ್ಪದ ಅರ್ಚಕ

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರು?

ಶಿವರಾಜ್ ತಂಗಡಗಿ ಯಾವ ಕಮಿಷನ್ ಕೇಳಿಲ್ಲ – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.