ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಗಳ ಪೈಕಿ 250 ಜನರನ್ನು ಗುಜರಾತ್ ಸರ್ಕಾರ ಢಾಕಾಗೆ ಗಡೀಪಾರು ಮಾಡಿದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ವಾಯುಪಡೆ ವಿಶೇಷ ವಿಮಾನದ ಮೂಲಕ ವಡೋದರ ವಾಯುನೆಲೆಯಿಂದ ಬಾಂಗ್ಲಾ ವಲಸಿಗರ ಕೈಗಳಿಗೆ ಕೋಳಹಾಕಿ ಢಾಕಾದಲ್ಲಿ ಇಳಿಸಲಾಗಿದೆ.ಕಳೆದ ತಿಂಗಳು ಅಹಮದಾಬಾದ್ನಲ್ಲಿ 1200 ಅಕ್ರಮ ಬಾಂಗ್ಲಾ ವಲಸಿಗರ ಮನೆಗಳನ್ನುಸರ್ಕಾರ ನೆಲೆಸಮ ಮಾಡಿತ್ತು. ಅದರ. ಮುಂದುವರಿದ ಭಾಗವಾಗಿ ಅಕ್ರಮ ವಲಸಿಗರನ್ನು ಇದೀಗ ಬಾಂಗ್ಲಾದೇಶಕ್ಕೆ ರವಾನಿಸುವ ಕೆಲಸವನ್ನು ಭಾರತ ಸರ್ಕಾರ ಮಾಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



