ಚಿತ್ರದುರ್ಗ: 2025-2026ನೇ ಸಾಲಿನ ರೋಟರಿ ಕ್ಲಬ್ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಾಳೆ ನಗರದ
ಎಸ್ ಆರ್ ಬಿ ಎಂ ಎಸ್ ರೋಟರಿ ಭಾಲಭವನದಲ್ಲಿ ನಡೆಯಲಿದೆ.ನಾಳೆ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಚಿತ್ರದುರ್ಗ ರೋಟರಿ ಕ್ಲಬ್ನ ನೂತನ ಅಧ್ಯಕ್ಷರಾದ ಭಾಗ್ಯಲಕ್ಷ್ಮೀ ಮೂರ್ತಿ, ಕಾರ್ಯದರ್ಶಿಯಾಗಿ ಅನುರಾಧ ವಿಶ್ವನಾಥ ಸೇರಿದಂತೆ ರೋಟರಿ ಕ್ಲಬ್ ನ ಇತರೆ ಪದಾಧಿಕಾರಿಗಳು ಪದಗ್ರಹಣ ಮಾಡಲಿದ್ದಾರೆ.ಕಾರ್ಯಕ್ರಮದಲ್ಲಿ ಜಿಲ್ಲಾ ಗವರ್ನರ್ ಎಂ.ಕೆ.ರವೀಂದ್ರ, .ಪಿ.ಡಿ.ಜಿ.ಕೆ.ಮಧುಪ್ರಸಾದ್, .ಪಿ.ಎಚ್.ಎಫ್.ಪಿ.ಡಿ.ಜಿ.ಶುಂಭುಲಿಂಗಪ್ಪ, ಚಿನ್ಮುಲಾದ್ರಿ ವಲಯದ ಸಹಾಯಕ ರಾಜ್ಯಪಾಲರಾದ ಆರ್ಟಿಎನ್.ಪಿಎಚ್ಇ.ಕಿರಣ್ ಕುಮಾರ್ರವರು ಕ್ಲಬ್ಬುಲೆಟಿನ್ ರೋಟರಿ ಚಿತ್ರಾ ಬಿಡುಗಡೆ ಮಾಡಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



